September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿನ ಹಳ್ಳಿಂಗೇರಿಯಲ್ಲಿರುವ ಶ್ರೀ ಅಯ್ಯಪ್ಪ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇಲ್ಲಿಗೆ ಧಾರ್ಮಿಕ ಮುಖಂಡ ಸಮಾಜ ಸೇವಕ ಕಿರಣ್ ಚಂದ್ರಪುಷ್ಪಗಿರಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ಅಲ್ಲದೆ ಈ ಜೀರ್ಣೋದ್ದಾರ ಕಾರ್ಯಕ್ಕೆ ತಮ್ಮಿಂದಾದ ಸಹಾಯವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಅಧ್ಯಕ್ಷ ರುಕ್ಮಯ ಮಡಿವಾಳ, ಉಪಾಧ್ಯಕ್ಷ ಲೋಕೇಶ್ ಕೆಂಪಕೋಡಿ , ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಸಮಿತಿ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ ,ನೀಲಯ, ಸುಬ್ರಹ್ಮಣ್ಯ ಆಚಾರ್ಯ, ಶಶಿ ಕೊಕ್ಕಡ, ದೇವದಾಸ್ ಕಾವು, ಧನಂಜಯ ಕಾವು , ರಾಘವ ಭಂಡಾರಿ, ಸಚಿನ್ ಭಜ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!