22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿನ ಹಳ್ಳಿಂಗೇರಿಯಲ್ಲಿರುವ ಶ್ರೀ ಅಯ್ಯಪ್ಪ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇಲ್ಲಿಗೆ ಧಾರ್ಮಿಕ ಮುಖಂಡ ಸಮಾಜ ಸೇವಕ ಕಿರಣ್ ಚಂದ್ರಪುಷ್ಪಗಿರಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ಅಲ್ಲದೆ ಈ ಜೀರ್ಣೋದ್ದಾರ ಕಾರ್ಯಕ್ಕೆ ತಮ್ಮಿಂದಾದ ಸಹಾಯವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಅಧ್ಯಕ್ಷ ರುಕ್ಮಯ ಮಡಿವಾಳ, ಉಪಾಧ್ಯಕ್ಷ ಲೋಕೇಶ್ ಕೆಂಪಕೋಡಿ , ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಸಮಿತಿ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ ,ನೀಲಯ, ಸುಬ್ರಹ್ಮಣ್ಯ ಆಚಾರ್ಯ, ಶಶಿ ಕೊಕ್ಕಡ, ದೇವದಾಸ್ ಕಾವು, ಧನಂಜಯ ಕಾವು , ರಾಘವ ಭಂಡಾರಿ, ಸಚಿನ್ ಭಜ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!