25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

ಮಚ್ಚಿನ ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಶಂಕು ಸ್ಥಾಪನೆ ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಕೊಡುಗೈ ದಾನಿ, ಸಮಾಜಸೇವಕ, ಯುವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದ್ದು ಪ್ರಥಮ ಹಂತವಾಗಿ ರೂ. 1ಲಕ್ಷ ನೀಡಿ ಸಹಕರಿಸಿದ್ದಾರೆ.


ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಪವಿತ್ರ ಪಾಣಿ ಶ್ರೀ ಎಂ. ಕೃಷ್ಣ ಭಟ್ ಮಾಣೂರು, ಗೌರವ ಸಲಹೆಗಾರರಾದ ಗೋಪಾಲ ಪೂಜಾರಿ ಕೋಲಾಜೆ, ಸದಸ್ಯರುಗಳಾದ ಹೊನ್ನಪ್ಪ ಮೂಲ್ಯ ಮಾಣೂರು, ಪ್ರಶಾಂತ್ ಮೂಲ್ಯ ಮಾಣೂರು, ಸೀತಾರಾಮ ಮೂಲ್ಯ ಹರ್ಮಾಡಿ,ಪುರಂದರ ಗೌಡ ನೆಕ್ಕಿಲಾಜೆ, ಹರೀಶ್ ಪ್ರಭು ಮುದಲಡ್ಕ, ಸಿದ್ಧಿವಿನಾಯಕ ಭಜನಾ ಮಂಡಳಿ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya
error: Content is protected !!