32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

ಕೊಕ್ಕಡ: ಇತಿಹಾಸ ಪ್ರಸಿದ್ದ ಬಯಲು ಅಲಯದ ಗಣಪನೆಂದೇ ಪ್ರಸಿದ್ದೀಯಾಗಿರುವ ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರಿಗೆ ಶ್ರೀಮತಿ ಶಶಿಕಲಾ ಎ. ಮಾಧವ ಆಚಾರ್ಯ ಮತ್ತು ಮನೆಯವರಿಂದ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಜ.2ರಂದು ಲಕ್ಷ ಮೋದಕ ಹವನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡು ಜ.6ರಂದು ಪೂರ್ಣಾಹುತಿಗೊಂಡಿತು. ನಂತರ ಸೇವಾರ್ಥವಾಗಿ ರಾತ್ರಿ ಮೂಡಪ್ಪ ಸೇವೆಯು ನಡೆಯಿತು.

ಈ ವೇಳೆ ಇಜ್ಜಾವು ಕುಟುಂಬಸ್ಥರು , ತಂತ್ರಿವರ್ಯರು , ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಪಾರ ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಪೂಜೆಯನ್ನು ಕಣ್ತುಂಬಿಕೊಂಡರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya
error: Content is protected !!