July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

ಕೊಕ್ಕಡ: ಇತಿಹಾಸ ಪ್ರಸಿದ್ದ ಬಯಲು ಅಲಯದ ಗಣಪನೆಂದೇ ಪ್ರಸಿದ್ದೀಯಾಗಿರುವ ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರಿಗೆ ಶ್ರೀಮತಿ ಶಶಿಕಲಾ ಎ. ಮಾಧವ ಆಚಾರ್ಯ ಮತ್ತು ಮನೆಯವರಿಂದ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಜ.2ರಂದು ಲಕ್ಷ ಮೋದಕ ಹವನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡು ಜ.6ರಂದು ಪೂರ್ಣಾಹುತಿಗೊಂಡಿತು. ನಂತರ ಸೇವಾರ್ಥವಾಗಿ ರಾತ್ರಿ ಮೂಡಪ್ಪ ಸೇವೆಯು ನಡೆಯಿತು.

ಈ ವೇಳೆ ಇಜ್ಜಾವು ಕುಟುಂಬಸ್ಥರು , ತಂತ್ರಿವರ್ಯರು , ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಪಾರ ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಪೂಜೆಯನ್ನು ಕಣ್ತುಂಬಿಕೊಂಡರು.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya
error: Content is protected !!