July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿನ ಹಳ್ಳಿಂಗೇರಿ ನಿವಾಸಿ ಅಜಯ್ ರವರ ಇತ್ತೀಚೆಗೆ ನಿಧನರಾಗಿದ್ದು ಇವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ,ಕುಟುಂಬದವರೊಂದಿಗೆ ಚರ್ಚಿಸಿ ಸಾಂತ್ವನದ ಮಾತುಗಳನ್ನಾಡಿದರು.

ಈ ಸಂದರ್ಭ ಕೊಕ್ಕಡ ಹಳ್ಳಿಂಗೇರಿ ರಾಘವ ಭಂಡಾರಿ ಮತ್ತು ಟೀಂ ಪುಷ್ಪಗಿರಿ ಬೆಳ್ತಂಗಡಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!