23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

ಕೊಕ್ಕಡ : ಕೊಕ್ಕಡ ಶ್ರೀ ರಾಮ ಭಜನಾ ಮಂದಿರದ ಹಿರಿಯರಾದ ದಿ| ಪುರುಷೋತ್ತಮ ನಾಯಕ್ ಬರ್ಗುಳ ಇವರ ಪುತ್ರ ರಾಘವೇಂದ್ರ ನಾಯಕ್ ಬರ್ಗುಳ, ಶಿಶಿಲ ಇವರು ಜ. 6ರಂದು ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರೂ. 1 ಲಕ್ಷ ಮೊತ್ತವನ್ನು ದೇಣಿಗೆಯಾಗಿ ನೀಡಿದರು. ಈ ಹಿಂದೆಯೂ ಕಟ್ಟಡದ ಕಾಮಗಾರಿಗೆ ಹಲವಾರು ಸಲ ದೇಣಿಗೆಯನ್ನು ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ಶ್ರೀ ರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ನೈಮಿಷ, ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷ ಪುರುಷೋತ್ತಮ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಫಣಿರಾಜ್ ಜೈನ್ ಕೊಕ್ಕಡ, ಸದಸ್ಯರು ಹಾಗೂ ಅಂಬಿಕಾ ಕ್ಲಿನಿಕ್ ಡಾ. ಗಣೇಶ್ ಪ್ರಸಾದ್ , ಸಾಂತಪ್ಪ ಮಡಿವಾಳ, ಕೀರ್ತನ್ ಭಂಡಾರಿ, ಗಣೇಶ್ ದೇವಾಡಿಗ, ಗಣೇಶ್ ಹಿತ್ತಿಲು, ಪ್ರವೀಣ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya
error: Content is protected !!