22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ

ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!