22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ

ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya
error: Content is protected !!