22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ ಸಿ.ಜೆ(ಹಿ.ವಿ) ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 11-12-2023 ರಂದು ಆರೋಪಿ ರೇಷ್ಮೆ ರೋಡ್ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ವಾದ-ಪ್ರತಿವಾದದ ಬಳಿಕ ಆರೋಪಿ ಬೆಳ್ತಂಗಡಿ ತಾಲೂಕಿನ ರೇಷ್ಮೆ ರೋಡ್ ನಿವಾಸಿ ಸಂತೋಷ್ ಎಂಬವರನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಜ.3 ರಂದು ತೀರ್ಪು ನೀಡಲಾಗಿದೆ.

ಆರೋಪಿ ಪರ ವಕೀಲರಾದ ಶ್ರೀಮತಿ ಉಷಾ.ಎನ್.ಜಿ ಮತ್ತು ವೈ.ರಾಧಾಕೃಷ್ಣ ಇವರು ವಾದ ಮಂಡಿಸಿದ್ದರು.

Related posts

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!