26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿಗೆ ತಲಾ ರೂ.25 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿರುತ್ತದೆ.

ಅನುಮೋದನೆಗೊಂಡ ಕಾಮಗಾರಿಗಳ ವಿವರ: ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ. , ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ, ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ, ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ, ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya
error: Content is protected !!