25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

ಮಚ್ಚಿನ ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಶಂಕು ಸ್ಥಾಪನೆ ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಕೊಡುಗೈ ದಾನಿ, ಸಮಾಜಸೇವಕ, ಯುವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದ್ದು ಪ್ರಥಮ ಹಂತವಾಗಿ ರೂ. 1ಲಕ್ಷ ನೀಡಿ ಸಹಕರಿಸಿದ್ದಾರೆ.


ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಪವಿತ್ರ ಪಾಣಿ ಶ್ರೀ ಎಂ. ಕೃಷ್ಣ ಭಟ್ ಮಾಣೂರು, ಗೌರವ ಸಲಹೆಗಾರರಾದ ಗೋಪಾಲ ಪೂಜಾರಿ ಕೋಲಾಜೆ, ಸದಸ್ಯರುಗಳಾದ ಹೊನ್ನಪ್ಪ ಮೂಲ್ಯ ಮಾಣೂರು, ಪ್ರಶಾಂತ್ ಮೂಲ್ಯ ಮಾಣೂರು, ಸೀತಾರಾಮ ಮೂಲ್ಯ ಹರ್ಮಾಡಿ,ಪುರಂದರ ಗೌಡ ನೆಕ್ಕಿಲಾಜೆ, ಹರೀಶ್ ಪ್ರಭು ಮುದಲಡ್ಕ, ಸಿದ್ಧಿವಿನಾಯಕ ಭಜನಾ ಮಂಡಳಿ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!