25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

ಕೊಕ್ಕಡ: ಇತಿಹಾಸ ಪ್ರಸಿದ್ದ ಬಯಲು ಅಲಯದ ಗಣಪನೆಂದೇ ಪ್ರಸಿದ್ದೀಯಾಗಿರುವ ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರಿಗೆ ಶ್ರೀಮತಿ ಶಶಿಕಲಾ ಎ. ಮಾಧವ ಆಚಾರ್ಯ ಮತ್ತು ಮನೆಯವರಿಂದ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಜ.2ರಂದು ಲಕ್ಷ ಮೋದಕ ಹವನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡು ಜ.6ರಂದು ಪೂರ್ಣಾಹುತಿಗೊಂಡಿತು. ನಂತರ ಸೇವಾರ್ಥವಾಗಿ ರಾತ್ರಿ ಮೂಡಪ್ಪ ಸೇವೆಯು ನಡೆಯಿತು.

ಈ ವೇಳೆ ಇಜ್ಜಾವು ಕುಟುಂಬಸ್ಥರು , ತಂತ್ರಿವರ್ಯರು , ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಪಾರ ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಪೂಜೆಯನ್ನು ಕಣ್ತುಂಬಿಕೊಂಡರು.

Related posts

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!