24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

ಕೊಕ್ಕಡ: ಇತಿಹಾಸ ಪ್ರಸಿದ್ದ ಬಯಲು ಅಲಯದ ಗಣಪನೆಂದೇ ಪ್ರಸಿದ್ದೀಯಾಗಿರುವ ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರಿಗೆ ಶ್ರೀಮತಿ ಶಶಿಕಲಾ ಎ. ಮಾಧವ ಆಚಾರ್ಯ ಮತ್ತು ಮನೆಯವರಿಂದ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಜ.2ರಂದು ಲಕ್ಷ ಮೋದಕ ಹವನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡು ಜ.6ರಂದು ಪೂರ್ಣಾಹುತಿಗೊಂಡಿತು. ನಂತರ ಸೇವಾರ್ಥವಾಗಿ ರಾತ್ರಿ ಮೂಡಪ್ಪ ಸೇವೆಯು ನಡೆಯಿತು.

ಈ ವೇಳೆ ಇಜ್ಜಾವು ಕುಟುಂಬಸ್ಥರು , ತಂತ್ರಿವರ್ಯರು , ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಪಾರ ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಪೂಜೆಯನ್ನು ಕಣ್ತುಂಬಿಕೊಂಡರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!