26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

ಇಂದಬೆಟ್ಟು: ಇಲ್ಲಿಯ ಕಜೆ ಎಂಬಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಂಭವಿಸಿದ ಅವಘಡದಲ್ಲಿ ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ಜ.8ರಂದು ನಡೆದಿದೆ.

ಮೃತ ವ್ಯಕ್ತಿ ಪುಂಜಾಲಕಟ್ಟೆಯ ಎನ್ ಸಿ ರೋಡ್ ನಿವಾಸಿ ಅಕ್ಬರ್ ಅಲಿ (22ವ) ಗುರುತಿಸಲಾಗಿದೆ. ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

Related posts

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya
error: Content is protected !!