July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಇದರ ಆಶ್ರಯದಲ್ಲಿ ಫೆ. 01 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ಜರಗುವ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಜ.08 ರಂದು ಬೆಳಗ್ಗೆ ಶ್ರೀ ವ್ಯೆದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಸದಸ್ಯರಾದ ಸಚಿನ್ ಬಜ, ರಂಜು ಕೊಕ್ಕಡ, ದೀಕ್ಷಿತ್ ಕೊಕ್ಕಡ, ಯತೀಶ್ ಕೊಕ್ಕಡ, ಸದಾನಂದ ಕೊಕ್ಕಡ, ಸಂದೀಪ್ ಭಂಡಾರಿ, ಪವನ್ ಪೆಲತ್ತಿಂಜ ಮುಂತಾದವರು ಉಪಸ್ಥಿತರಿದ್ದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya
error: Content is protected !!