July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯನ್ನು ಜ. 3ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಮಕ್ಕಳ ವಿವಿಧ ವೇಷಭೂಷಣಗಳು, ಹುಲಿ ಕುಣಿತದೊಂದಿಗೆ ಮೆರವಣಿಗೆ , ಬಳಿಕ ಪೂಜ್ಯ ಖಾವಂದರರ ಮೆನೇಜರ್ ರಾಜೇಂದ್ರ ದಾಸ್ ಇವರು ಧ್ವಜಾರೋಹಣ ಮಾಡುವ ಮೂಲಕ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.

ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್. ಡಿ ಯಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಿ ಹರ್ಷೇಂದ್ರ ಕುಮಾರ್ ಅವರು ಶಾಲೆಯ ವಾರ್ಷಿಕ ಸಂಚಿಕೆ ಭಾರತಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪೂರ್ಣಿಮಾ ಕೆ. ಎಂ ಹಾಗೂ ಶ್ರೀಜಾ.ಎ ನಿರ್ವಹಿಸಿದರು.

Related posts

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!