July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವಾಗಿರುತ್ತದೆ.

ಹಾಗಾಗಿ, ಆ ಭಾಗದ ಸಾರ್ವಜನಿಕರ ಉಪಯೋಗಕ್ಕೆ ಆದ್ಯತೆಯ ಈ ಕಾಮಗಾರಿಗೆ ರೂ.50.00ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!