September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!