July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya
error: Content is protected !!