July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

ಬೆಳ್ತಂಗಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ಬಗ್ಗೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಠ್ ಇವರಿಗೆ ದೂರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿ.ಕೆ ಚಂದ್ರಕಲಾ, ಉಪಾಧ್ಯಕ್ಷ ರಾಘವ ಕಲ್ಮಂಜ , ಎಸ್ಸಿ ಮೋರ್ಚಾದ ಅಧ್ಯಕ್ಷ ಈಶ್ವರ ಬೈರ , ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ , ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ , ಪ್ರಧಾನ ಕಾರ್ಯದರ್ಶಿ ತುಳಸಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಆಶಾ , ಚಂಚಲಾಕ್ಷಿ, ಮಂಜುಳ ಮೊದಲಾದವರು ಉಪಸ್ಥಿತರಿದ್ದರು.

Related posts

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya
error: Content is protected !!