22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಲಯನ್ಸ್ ಜಿಲ್ಲೆ 317D ಪ್ರಾಂತ್ಯ–10 ರ ಸದಸ್ಯರ ಸಮಾವೇಶವಾದ “ಸ್ಪಂದನಾ ಪ್ರಾಂತೀಯ ಸಮ್ಮೇಳನ–2026” ಫೆಬ್ರವರಿ 7ರಂದು (ಶನಿವಾರ) ಬೆಳುವಾಯಿ ಖಂಡಿಗ ಗ್ರೀನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ ಶೆಟ್ಟಿ ಹಾಗೂ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷ ಲಯನ್ ಜಗದೀಶ್ಚಂದ್ರ ಡಿ.ಕೆ., ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಇಂದ್ರ, ಪ್ರಧಾನ ಕಾರ್ಯದರ್ಶಿ ಲಯನ್ ಹೆರಾಲ್ಡ್ ತವರೊ, ಕೋಶಾಧಿಕಾರಿ ಹರೀಶ್ ಕುಮಾರ್, ವಲಯ ಅಧ್ಯಕ್ಷ ಜೊಸ್ಸಿ ಮೆನೆಜಸ್, ಲಯನ್ಸ್ ಕ್ಲಬ್ ವೇಣೂರು ಅಧ್ಯಕ್ಷ ಸುಧೀರ್ ಭಂಡಾರಿ, ಕಾರ್ಯದರ್ಶಿ ಜಯರಾಮ ಹೆಗ್ಡೆ, ಕೋಶಾಧಿಕಾರಿ ಸತೀಶ್ ಚಿಗುರು ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ಲಯನ್ಸ್ ಕ್ಲಬ್ ಮೂಡಬಿದ್ರೆ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ವಿನೋದ್ ಡೇಸ ವೇಣೂರಿನ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ ಪೈ ಭರತ್ ರಾಜ್ ಮುದ್ಯ ದಯಾನಂದ ಭಂಡಾರಿ ಗಿರೀಶ್ ಕೆ ಯಸ್ ನಿತೀಶ್ ಕುಕ್ಕೇಡಿ ನವೀನ್ ಪಚ್ಚೇರಿ ನಿರಂಜನ್ ಕೆ ಯಸ್ , ಹಿರಿಯ ಸದಸ್ಯರಾದ ಸತ್ಯನಾರಾಯಣ ಪೈ ಲುಕಾಸ್ ಕೊರೆಯ ಸೇರಿದಂತೆ ಲಯನ್ಸ್ ಕ್ಲಬ್ ಸದಸ್ಯರು ಸದಸ್ಯರು ಉಪಸ್ಥಿತರಿದ್ದರು.

ಸಮ್ಮೇಳನವು ಸದಸ್ಯರ ನಡುವೆ ಸಹಕಾರ, ಸೇವಾ ಚಟುವಟಿಕೆಗಳ ವಿಸ್ತರಣೆ ಹಾಗೂ ಸಂಘಟನಾ ಬಲವರ್ಧನೆಗೆ ವೇದಿಕೆಯಾಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya
error: Content is protected !!