25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

ಇಂದಬೆಟ್ಟು: ಇಲ್ಲಿಯ ಕಜೆ ಎಂಬಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಂಭವಿಸಿದ ಅವಘಡದಲ್ಲಿ ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ಜ.8ರಂದು ನಡೆದಿದೆ.

ಮೃತ ವ್ಯಕ್ತಿ ಪುಂಜಾಲಕಟ್ಟೆಯ ಎನ್ ಸಿ ರೋಡ್ ನಿವಾಸಿ ಅಕ್ಬರ್ ಅಲಿ (22ವ) ಗುರುತಿಸಲಾಗಿದೆ. ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

Related posts

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya
error: Content is protected !!