25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ನೆಲಹಾಸು ಗ್ರಾನೈಟ್ ಕೆಲಸಕ್ಕೆ ಧನ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ರೂ.1 ಲಕ್ಷ ದೇಣಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಧ್ಯಕ್ಷರಾದ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್, ಪಂಚಾಯತ್ ಸದಸ್ಯರಾದ ಉಮಾವತಿ ಕೋಡಿಯಡ್ಕ ಟ್ರಸ್ಟಿನ ಕಾರ್ಯದರ್ಶಿ ಧರ್ನಪ್ಪ ನಾಯ್ಕ ಆನಡ್ಕ, ಹಾಗೂ ವಿನೋದರ ಸಾಲ್ಯಾನ್, ಸತೀಶ್ ಪಿಲಿಕಲ್, ಸುಧಾಕರ ಪ್ರಭು, ಸುರೇಂದ್ರ ಪೂಜಾರಿ, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya
error: Content is protected !!