22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯನ್ನು ಜ. 3ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಮಕ್ಕಳ ವಿವಿಧ ವೇಷಭೂಷಣಗಳು, ಹುಲಿ ಕುಣಿತದೊಂದಿಗೆ ಮೆರವಣಿಗೆ , ಬಳಿಕ ಪೂಜ್ಯ ಖಾವಂದರರ ಮೆನೇಜರ್ ರಾಜೇಂದ್ರ ದಾಸ್ ಇವರು ಧ್ವಜಾರೋಹಣ ಮಾಡುವ ಮೂಲಕ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.

ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್. ಡಿ ಯಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಿ ಹರ್ಷೇಂದ್ರ ಕುಮಾರ್ ಅವರು ಶಾಲೆಯ ವಾರ್ಷಿಕ ಸಂಚಿಕೆ ಭಾರತಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪೂರ್ಣಿಮಾ ಕೆ. ಎಂ ಹಾಗೂ ಶ್ರೀಜಾ.ಎ ನಿರ್ವಹಿಸಿದರು.

Related posts

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!