22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

ಮದ್ದಡ್ಕ: ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಮದ್ದಡ್ಕ ನಿವಾಸಿ ಮಹಮ್ಮದ್ ಮದಡ್ಕ ರವರು ಜ.7 ರಂದು ರಾತ್ರಿ ಅಸೌಖ್ಯದಿಂದ ಬಳಲಿ ನಿಧನರಾದರು.

ಇವರು ಗುತ್ತಿಗೆದಾರರಾಗಿ ಹಲವಾರು ಕಡೆಗಳಲ್ಲಿ ಕಾಮಗಾರಿ ನಿವ೯ಹಿಸಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Related posts

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya
error: Content is protected !!