22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya
error: Content is protected !!