25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya
error: Content is protected !!