24.6 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕರ್ತವ್ಯನಿರತ ಮೆಸ್ಕಾಂ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಿಸಲಾಯಿತು.

ಕೆಲ ತಿಂಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಡಿಲ್ನಾಳ ಎಂಬಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಪಟ್ಟ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ತನ್ಮ ವೈಯಕ್ತಿಕ ಅಪಘಾತ ವಿಮಾ ಯೋಜನೆಯಡಿ ೧ ಕೋಟಿ ರೂ. ಮೊತ್ತ ಚೆಕ್‌ನ್ನು ಮಂಗಳೂರು ವೃತ್ತದ ಜನರಲ್ ಮ್ಯಾನೇಜರ್ ಮಂಜುನಾಥ್ ಸಿಂಗ್ನ ನೀಡಿದರು. ವಿಜೇಶ್ ಗುರುವಾಯನಕೆರೆ ಕೆನಾರ ಬ್ಯಾಂಕ್ ಶಾಖೆಯಲ್ಲಿ ಸ್ಯಾಲರಿ ಖಾತೆ ಹೊಂದಿದ್ದರು. ಕೆನಾರ ಬ್ಯಾಂಕ್‌ನಲ್ಲಿ ಸ್ಯಾಲರಿ ಖಾತೆದಾರರಿಗೆ ಒಂದು ಕೋಟಿ ರೂ. ಅಪಘಾತ ವಿಮೆ ಇದ್ದಿದ್ದರಿಂದ ವಿಜೇಶ್ ÀÄಟುಂಬಕ್ಕೆ ಚೆಕ್ ಹಸ್ತಂತಾರಿಸಲಾಯಿತು. ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ತಂಬಾಕು ಹಾಗೂ ಮಾದಕ ದ್ರವ್ಯ ನಿರ್ಮೂಲನ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ದ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
error: Content is protected !!