September 6, 2026
ಆರೋಗ್ಯ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕರ್ತವ್ಯನಿರತ ಮೆಸ್ಕಾಂ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಿಸಲಾಯಿತು.

ಕೆಲ ತಿಂಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಡಿಲ್ನಾಳ ಎಂಬಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಪಟ್ಟ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ತನ್ಮ ವೈಯಕ್ತಿಕ ಅಪಘಾತ ವಿಮಾ ಯೋಜನೆಯಡಿ ೧ ಕೋಟಿ ರೂ. ಮೊತ್ತ ಚೆಕ್‌ನ್ನು ಮಂಗಳೂರು ವೃತ್ತದ ಜನರಲ್ ಮ್ಯಾನೇಜರ್ ಮಂಜುನಾಥ್ ಸಿಂಗ್ನ ನೀಡಿದರು. ವಿಜೇಶ್ ಗುರುವಾಯನಕೆರೆ ಕೆನಾರ ಬ್ಯಾಂಕ್ ಶಾಖೆಯಲ್ಲಿ ಸ್ಯಾಲರಿ ಖಾತೆ ಹೊಂದಿದ್ದರು. ಕೆನಾರ ಬ್ಯಾಂಕ್‌ನಲ್ಲಿ ಸ್ಯಾಲರಿ ಖಾತೆದಾರರಿಗೆ ಒಂದು ಕೋಟಿ ರೂ. ಅಪಘಾತ ವಿಮೆ ಇದ್ದಿದ್ದರಿಂದ ವಿಜೇಶ್ ÀÄಟುಂಬಕ್ಕೆ ಚೆಕ್ ಹಸ್ತಂತಾರಿಸಲಾಯಿತು. ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಉಜಿರೆಯ SDM ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಮತ್ತು MRI ಸೇವೆ,ಬೆಳ್ತಂಗಡಿ ತಾಲೂಕಿಗೆ ದೊಡ್ಡ ವರದಾನ ದಿನೇಶ್ ಪೂಜಾರಿ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya
error: Content is protected !!