September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಚೇತನ ಮಕ್ಕಳ “ಕ್ರೀಡೆ‌ ಮತ್ತು ಅರಿವು ಕಾರ್ಯಕ್ರಮ 2025-26 ” ಶಾಲಾ ಸಿದ್ಧತಾ ಕೇಂದ್ರ ಪಡ್ಡಂದಡ್ಕದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ ರವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವ್ಯಕ್ತಿತ್ವ ವಿಕಸನ ಹಾಗೂ ಮನೋದೈಹಿಕ ಸಾಮರ್ಥ್ಯಗಳ ವೃದ್ಧಿ ಕೌಶಲಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಬಹುಮುಖ ಪ್ರತಿಭಾವಂತ, ಹಲವು ಕ್ಷೇತ್ರಗಳ ಸಾಧಕ ಸುಂದರ್ ಹೆಗ್ಡೆ ರವರು ನಿರಂತರವಾಗಿ ವಿಶೇಷ ಚೇತನ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹಕಗಳನ್ನು ನೀಡುತ್ತಿದ್ದು.ಅವರನ್ನು ಇಲಾಖಾ ವತಿಯಿಂದ ಗೌರವಿಸಲಾಯಿತು .

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya
error: Content is protected !!