23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಶಿಶಿಲ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಶಿಶಿಲ ಇದರ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಪ್ರಷ್ಪಾಲಂಕೃತ ಭವ್ಯ ರಂಗ ಮಂಟಪದಲ್ಲಿ 7ನೇ ವರ್ಷದ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಜ.7ರಂದು ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಶಿಶಿಲ ಇದರ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya
error: Content is protected !!