22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಲಯನ್ಸ್ ಜಿಲ್ಲೆ 317D ಪ್ರಾಂತ್ಯ–10 ರ ಸದಸ್ಯರ ಸಮಾವೇಶವಾದ “ಸ್ಪಂದನಾ ಪ್ರಾಂತೀಯ ಸಮ್ಮೇಳನ–2026” ಫೆಬ್ರವರಿ 7ರಂದು (ಶನಿವಾರ) ಬೆಳುವಾಯಿ ಖಂಡಿಗ ಗ್ರೀನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ ಶೆಟ್ಟಿ ಹಾಗೂ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷ ಲಯನ್ ಜಗದೀಶ್ಚಂದ್ರ ಡಿ.ಕೆ., ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಇಂದ್ರ, ಪ್ರಧಾನ ಕಾರ್ಯದರ್ಶಿ ಲಯನ್ ಹೆರಾಲ್ಡ್ ತವರೊ, ಕೋಶಾಧಿಕಾರಿ ಹರೀಶ್ ಕುಮಾರ್, ವಲಯ ಅಧ್ಯಕ್ಷ ಜೊಸ್ಸಿ ಮೆನೆಜಸ್, ಲಯನ್ಸ್ ಕ್ಲಬ್ ವೇಣೂರು ಅಧ್ಯಕ್ಷ ಸುಧೀರ್ ಭಂಡಾರಿ, ಕಾರ್ಯದರ್ಶಿ ಜಯರಾಮ ಹೆಗ್ಡೆ, ಕೋಶಾಧಿಕಾರಿ ಸತೀಶ್ ಚಿಗುರು ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ಲಯನ್ಸ್ ಕ್ಲಬ್ ಮೂಡಬಿದ್ರೆ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ವಿನೋದ್ ಡೇಸ ವೇಣೂರಿನ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ ಪೈ ಭರತ್ ರಾಜ್ ಮುದ್ಯ ದಯಾನಂದ ಭಂಡಾರಿ ಗಿರೀಶ್ ಕೆ ಯಸ್ ನಿತೀಶ್ ಕುಕ್ಕೇಡಿ ನವೀನ್ ಪಚ್ಚೇರಿ ನಿರಂಜನ್ ಕೆ ಯಸ್ , ಹಿರಿಯ ಸದಸ್ಯರಾದ ಸತ್ಯನಾರಾಯಣ ಪೈ ಲುಕಾಸ್ ಕೊರೆಯ ಸೇರಿದಂತೆ ಲಯನ್ಸ್ ಕ್ಲಬ್ ಸದಸ್ಯರು ಸದಸ್ಯರು ಉಪಸ್ಥಿತರಿದ್ದರು.

ಸಮ್ಮೇಳನವು ಸದಸ್ಯರ ನಡುವೆ ಸಹಕಾರ, ಸೇವಾ ಚಟುವಟಿಕೆಗಳ ವಿಸ್ತರಣೆ ಹಾಗೂ ಸಂಘಟನಾ ಬಲವರ್ಧನೆಗೆ ವೇದಿಕೆಯಾಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya
error: Content is protected !!