ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

ಕೊಕ್ಕಡ : ಶ್ರೀಮತಿ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ಕೊಕ್ಕಡ ಇವರು‌ ರೂ. 1,50,111 ಮೊತ್ತವನ್ನು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಹಳ್ಳಿಂಗೇರಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆಯಾಗಿ ನೀಡಿರುತ್ತಾರೆ.

ಈ ಮೊದಲು ಆನೇಕ ಕೆಲಸ ಕಾರ್ಯಗಳಿಗೆ ಸಹಾಯ ಹಸ್ತವನ್ನು ಚಾಚುತ್ತಾ ಬರುತ್ತಿದ್ದು ಇದೀಗ ನೂತನ ಮಂದಿರ ನಿರ್ಮಾಣದ ಕಾರ್ಯದಲ್ಲಿ ದೊಡ್ಡ ಮೊತ್ತವನ್ನು ನೀಡಿ ಸಹಕರಿಸಿರುತ್ತಾರೆ.

ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರುಕ್ಮಯ ಮಡಿವಾಳ, ಕಾರ್ಯದರ್ಶಿ ಲೊಕೇಶ್ ಕೆಂಪಕೋಡಿ, ಭಜನಾ ಮಂದಿರದ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ, ಶಶಿ ತಿಪ್ಪಮಜಲು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya
error: Content is protected !!