July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ನೆಲಹಾಸು ಗ್ರಾನೈಟ್ ಕೆಲಸಕ್ಕೆ ಧನ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ರೂ.1 ಲಕ್ಷ ದೇಣಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಧ್ಯಕ್ಷರಾದ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್, ಪಂಚಾಯತ್ ಸದಸ್ಯರಾದ ಉಮಾವತಿ ಕೋಡಿಯಡ್ಕ ಟ್ರಸ್ಟಿನ ಕಾರ್ಯದರ್ಶಿ ಧರ್ನಪ್ಪ ನಾಯ್ಕ ಆನಡ್ಕ, ಹಾಗೂ ವಿನೋದರ ಸಾಲ್ಯಾನ್, ಸತೀಶ್ ಪಿಲಿಕಲ್, ಸುಧಾಕರ ಪ್ರಭು, ಸುರೇಂದ್ರ ಪೂಜಾರಿ, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!