23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

ಬೆಳ್ತಂಗಡಿ: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆಯಾಗಲಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ.

Related posts

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya
error: Content is protected !!