September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಇದರ ಆಶ್ರಯದಲ್ಲಿ ಫೆ. 01 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ಜರಗುವ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಜ.08 ರಂದು ಬೆಳಗ್ಗೆ ಶ್ರೀ ವ್ಯೆದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಸದಸ್ಯರಾದ ಸಚಿನ್ ಬಜ, ರಂಜು ಕೊಕ್ಕಡ, ದೀಕ್ಷಿತ್ ಕೊಕ್ಕಡ, ಯತೀಶ್ ಕೊಕ್ಕಡ, ಸದಾನಂದ ಕೊಕ್ಕಡ, ಸಂದೀಪ್ ಭಂಡಾರಿ, ಪವನ್ ಪೆಲತ್ತಿಂಜ ಮುಂತಾದವರು ಉಪಸ್ಥಿತರಿದ್ದರು.

Related posts

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya
error: Content is protected !!