September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯನ್ನು ಜ. 3ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಮಕ್ಕಳ ವಿವಿಧ ವೇಷಭೂಷಣಗಳು, ಹುಲಿ ಕುಣಿತದೊಂದಿಗೆ ಮೆರವಣಿಗೆ , ಬಳಿಕ ಪೂಜ್ಯ ಖಾವಂದರರ ಮೆನೇಜರ್ ರಾಜೇಂದ್ರ ದಾಸ್ ಇವರು ಧ್ವಜಾರೋಹಣ ಮಾಡುವ ಮೂಲಕ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.

ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್. ಡಿ ಯಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಿ ಹರ್ಷೇಂದ್ರ ಕುಮಾರ್ ಅವರು ಶಾಲೆಯ ವಾರ್ಷಿಕ ಸಂಚಿಕೆ ಭಾರತಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪೂರ್ಣಿಮಾ ಕೆ. ಎಂ ಹಾಗೂ ಶ್ರೀಜಾ.ಎ ನಿರ್ವಹಿಸಿದರು.

Related posts

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya
error: Content is protected !!