25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

ಬಂದಾರು: ಇಲ್ಲಿಯ ಕುಂಟಾಲಪಲ್ಕೆ ವ್ಯಾಪ್ತಿಯ ಅಂತರ ನಿವಾಸಿ ಜಾರಪ್ಪ ( 45ವ) ರವರು ಜ.08 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ತಾಯಿ ಸುನಂದ, ಪತ್ನಿ ವಾಣಿ, ಮಕ್ಕಳಾದ ಶಹನಿ, ಚಿರಾಗ್, ಕಿಶನ್, ಒಂಬತ್ತು ಸಹೋದರರು, ಮೂರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!