22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!