22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಚೇತನ ಮಕ್ಕಳ “ಕ್ರೀಡೆ‌ ಮತ್ತು ಅರಿವು ಕಾರ್ಯಕ್ರಮ 2025-26 ” ಶಾಲಾ ಸಿದ್ಧತಾ ಕೇಂದ್ರ ಪಡ್ಡಂದಡ್ಕದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ ರವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವ್ಯಕ್ತಿತ್ವ ವಿಕಸನ ಹಾಗೂ ಮನೋದೈಹಿಕ ಸಾಮರ್ಥ್ಯಗಳ ವೃದ್ಧಿ ಕೌಶಲಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಬಹುಮುಖ ಪ್ರತಿಭಾವಂತ, ಹಲವು ಕ್ಷೇತ್ರಗಳ ಸಾಧಕ ಸುಂದರ್ ಹೆಗ್ಡೆ ರವರು ನಿರಂತರವಾಗಿ ವಿಶೇಷ ಚೇತನ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹಕಗಳನ್ನು ನೀಡುತ್ತಿದ್ದು.ಅವರನ್ನು ಇಲಾಖಾ ವತಿಯಿಂದ ಗೌರವಿಸಲಾಯಿತು .

Related posts

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya
error: Content is protected !!