25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಚೇತನ ಮಕ್ಕಳ “ಕ್ರೀಡೆ‌ ಮತ್ತು ಅರಿವು ಕಾರ್ಯಕ್ರಮ 2025-26 ” ಶಾಲಾ ಸಿದ್ಧತಾ ಕೇಂದ್ರ ಪಡ್ಡಂದಡ್ಕದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ ರವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವ್ಯಕ್ತಿತ್ವ ವಿಕಸನ ಹಾಗೂ ಮನೋದೈಹಿಕ ಸಾಮರ್ಥ್ಯಗಳ ವೃದ್ಧಿ ಕೌಶಲಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಬಹುಮುಖ ಪ್ರತಿಭಾವಂತ, ಹಲವು ಕ್ಷೇತ್ರಗಳ ಸಾಧಕ ಸುಂದರ್ ಹೆಗ್ಡೆ ರವರು ನಿರಂತರವಾಗಿ ವಿಶೇಷ ಚೇತನ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹಕಗಳನ್ನು ನೀಡುತ್ತಿದ್ದು.ಅವರನ್ನು ಇಲಾಖಾ ವತಿಯಿಂದ ಗೌರವಿಸಲಾಯಿತು .

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!