24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

ರೆಖ್ಯ: ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯ ಇದರ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೇಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.13 ಮತ್ತು 14 ರಂದು ಜರುಗಲಿದೆ. ಜ. 13 ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ, ರಾತ್ರಿ ಭಜನಾ ಕಾರ್ಯಕ್ರಮ, ಮಹಾಪೂಜೆ, ದೇವರ ಬಲಿ ಹೊರಟು ಭೂತಬಲಿ ಮಹೋತ್ಸವ, ಕಟ್ಟೆ ಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಜ.14ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ತುಲಾಭಾರ ಸೇವೆ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಜ.13 ರಂದು ಸಂಜೆ ಶಾಲಾ ಮಕ್ಕಳಿಂದ, ರಾತ್ರಿ ಪೂಜಾ ಕಲಾ ಆರ್ಟ್ಸ್ ಗೌಡ ಆರ್ಕೆಡ್ ಗೋಳಿತೊಟ್ಟು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Related posts

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya
error: Content is protected !!