25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ಏಚ್ ಟಿ ನರೇಂದ್ರ ಪ್ರಸಾದ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ರವರುಗಳನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಯ ವಿಚಾರದಲ್ಲಿ ಮಾತುಕತೆ ನಡೆಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷರಿಗೆ ಜೊತೆಯಾದ ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆರವರಿಗೆ ಸಂಘದ ಪರವಾಗಿ ಧನ್ಯವಾದ ತಿಳಿಸಿದರು.

Related posts

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!