23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!