Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!