ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

ಬೆಳ್ತಂಗಡಿ: ಮನೆಯೊಂದರ ಅಂಗಳದಲ್ಲಿ ಎರಡು ನಾಗರಹಾವುಗಳು ಪರಸ್ಪರ ಕಾದಾಟ ನಡೆಸಿದ ಘಟನೆ
ಗುರುವಾಯನಕೆರೆ ಸಮೀಪದ ಬದ್ಯಾರು ಎಂಬಲ್ಲಿ ಜ.8 ರಂದು ಮಧ್ಯಾಹ್ನ ನಡೆದಿದೆ.

ಕಾದಾಟದಲ್ಲಿ ಒಂದು ಹಾವು ಗಾಯಗೊಂಡಿದೆ. ಮಧ್ಯಾಹ್ನ ವೇಳೆ ಮನೆ ಅಂಗಳಕ್ಕೆ ಬಂದ ಎರಡು ಹಾವುಗಳು ಏಕಾಏಕಿ ದಾಳಿ ನಡೆಸುತ್ತಿದ್ದನ್ನು ಗಮನಿಸಿದ ಮನೆಯವರು ಉರಗ ರಕ್ಷಕ ಸ್ನೇಕ್ ಅಶೋಕ್ ಲಾಯಿಲ ಅವರನ್ನು ಸಂಪರ್ಕಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅವರು ಹಾವುಗಳ ಕಾದಾಟವನ್ನು ತಪ್ಪಿಸಿ ಎರಡು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಸೇರಿಸಿದ್ದಾರೆ. ಹಾವುಗಳು ಕಾದಾಟ ನಡೆಸಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ಸಮಯ ಹಾವುಗಳ ಮಿಲನ ಕಾಲವಾಗಿದ್ದು ಗಂಡು ಹಾವಿನ ಹುಡಾಕಾಟದಲ್ಲಿ ಎರಡು ಹೆಣ್ಣು ಹಾವುಗಳು ಕಾದಾಟ ನಡೆಸಿದೆ. ಅಂದಾಜು 5
4-5ಅಡಿ ಉದ್ದ ವರೆಗೆ ಈ ಎರಡು ಹಾವುಗಳು ಗಾತ್ರವಿತ್ತು ಎಂದು ಅಶೋಕ್ ಸುದ್ದಿ ಉದಯಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Related posts

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya
error: Content is protected !!