July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

ಬೆಳ್ತಂಗಡಿ: ಮನೆಯೊಂದರ ಅಂಗಳದಲ್ಲಿ ಎರಡು ನಾಗರಹಾವುಗಳು ಪರಸ್ಪರ ಕಾದಾಟ ನಡೆಸಿದ ಘಟನೆ
ಗುರುವಾಯನಕೆರೆ ಸಮೀಪದ ಬದ್ಯಾರು ಎಂಬಲ್ಲಿ ಜ.8 ರಂದು ಮಧ್ಯಾಹ್ನ ನಡೆದಿದೆ.

ಕಾದಾಟದಲ್ಲಿ ಒಂದು ಹಾವು ಗಾಯಗೊಂಡಿದೆ. ಮಧ್ಯಾಹ್ನ ವೇಳೆ ಮನೆ ಅಂಗಳಕ್ಕೆ ಬಂದ ಎರಡು ಹಾವುಗಳು ಏಕಾಏಕಿ ದಾಳಿ ನಡೆಸುತ್ತಿದ್ದನ್ನು ಗಮನಿಸಿದ ಮನೆಯವರು ಉರಗ ರಕ್ಷಕ ಸ್ನೇಕ್ ಅಶೋಕ್ ಲಾಯಿಲ ಅವರನ್ನು ಸಂಪರ್ಕಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅವರು ಹಾವುಗಳ ಕಾದಾಟವನ್ನು ತಪ್ಪಿಸಿ ಎರಡು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಸೇರಿಸಿದ್ದಾರೆ. ಹಾವುಗಳು ಕಾದಾಟ ನಡೆಸಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ಸಮಯ ಹಾವುಗಳ ಮಿಲನ ಕಾಲವಾಗಿದ್ದು ಗಂಡು ಹಾವಿನ ಹುಡಾಕಾಟದಲ್ಲಿ ಎರಡು ಹೆಣ್ಣು ಹಾವುಗಳು ಕಾದಾಟ ನಡೆಸಿದೆ. ಅಂದಾಜು 5
4-5ಅಡಿ ಉದ್ದ ವರೆಗೆ ಈ ಎರಡು ಹಾವುಗಳು ಗಾತ್ರವಿತ್ತು ಎಂದು ಅಶೋಕ್ ಸುದ್ದಿ ಉದಯಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Related posts

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya
error: Content is protected !!