July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ಏಚ್ ಟಿ ನರೇಂದ್ರ ಪ್ರಸಾದ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ರವರುಗಳನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಯ ವಿಚಾರದಲ್ಲಿ ಮಾತುಕತೆ ನಡೆಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷರಿಗೆ ಜೊತೆಯಾದ ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆರವರಿಗೆ ಸಂಘದ ಪರವಾಗಿ ಧನ್ಯವಾದ ತಿಳಿಸಿದರು.

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya
error: Content is protected !!