25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ಏಚ್ ಟಿ ನರೇಂದ್ರ ಪ್ರಸಾದ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ರವರುಗಳನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಯ ವಿಚಾರದಲ್ಲಿ ಮಾತುಕತೆ ನಡೆಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷರಿಗೆ ಜೊತೆಯಾದ ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆರವರಿಗೆ ಸಂಘದ ಪರವಾಗಿ ಧನ್ಯವಾದ ತಿಳಿಸಿದರು.

Related posts

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya
error: Content is protected !!